23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹುಣ್ಸೆಕಟ್ಟೆ ಶಾಲೆಯ ಶೌಚಾಲಯ ಸ್ವಚ್ಛತೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!