25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ: ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಜ.17ರಂದು ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಸೀದಿ ಖತೀಬರಾದ ಎ.ಕೆ ರಝಾ ಅಮ್ಮದಿ, ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, SDPI ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕುವೆಟ್ಟು ಗ್ರಾಮ ಪಂಚಾಯತ್ ಪಂ. ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್, ಮನ್ ಶಾರ್ ಅಕಾಡೆಮಿ ಗೇರುಕಟ್ಟೆ ಪ್ರಾಂಶುಪಾಲರಾದ ಹೈದರ್ ಮರ್ಧಾಳ, CRP ರಾಜೇಶ್, ಹಸೈನಾರ್ ಶಾಫಿ, ಅಬ್ದುಲ್ ರಹಮಾನ್ ಹಾಜಿ, ನಿಝರ್ ಕೆ.ಪಿ, ಅಬ್ದುಲ್ ಹಕೀಮ್ ಸುನ್ನತ್ ಕೆರೆ, ಯಾಕೂಬ್ ಮುಸ್ಲಿಯಾರ್, ಉಮರ್ ಮಟನ್, ಕಲಂದರ್ ಬಿ ಎಚ್, ಕುವೆಟ್ಟು ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ. ಕೆರೆ, ರಿಯಾಝ್, ಸಯ್ಯದ್, ದಾವೂದ್ ಜಿ.ಕೆ ಆಗಮಿಸಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 73 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!