September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

ಬೆಳ್ತಂಗಡಿ: ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಪೋರಮ್ ಬೆಳ್ತಂಗಡಿ ಹಾಗೂ ಬ್ಲಡ್ ಬ್ಯಾಂಕ್ ವೆನ್ಲಾಕ್ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೃಹತ್‌ ರಕ್ತದಾನ ಶಿಬಿರ ಜ.17ರಂದು ನಡೆಯಿತು.

ರಕ್ತದಾನ ಶಿಬಿರ ಉದ್ಘಾಟಿಸಿ ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಸೀದಿ ಖತೀಬರಾದ ಎ.ಕೆ ರಝಾ ಅಮ್ಮದಿ, ಬ್ಲಡ್ ಬ್ಯಾಂಕ್ ಅಧಿಕಾರಿ ಆಂಟೋನಿ, SDPI ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರ್, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕುವೆಟ್ಟು ಗ್ರಾಮ ಪಂಚಾಯತ್ ಪಂ. ಅಭಿವೃದ್ಧಿ ಅಧಿಕಾರಿ ಇಮ್ಮಿಯಾಜ್, ಮನ್ ಶಾರ್ ಅಕಾಡೆಮಿ ಗೇರುಕಟ್ಟೆ ಪ್ರಾಂಶುಪಾಲರಾದ ಹೈದರ್ ಮರ್ಧಾಳ, CRP ರಾಜೇಶ್, ಹಸೈನಾರ್ ಶಾಫಿ, ಅಬ್ದುಲ್ ರಹಮಾನ್ ಹಾಜಿ, ನಿಝರ್ ಕೆ.ಪಿ, ಅಬ್ದುಲ್ ಹಕೀಮ್ ಸುನ್ನತ್ ಕೆರೆ, ಯಾಕೂಬ್ ಮುಸ್ಲಿಯಾರ್, ಉಮರ್ ಮಟನ್, ಕಲಂದರ್ ಬಿ ಎಚ್, ಕುವೆಟ್ಟು ಪಂಚಾಯತ್ ಸದಸ್ಯರಾದ ಮುಸ್ತಾಫ ಜಿ. ಕೆರೆ, ರಿಯಾಝ್, ಸಯ್ಯದ್, ದಾವೂದ್ ಜಿ.ಕೆ ಆಗಮಿಸಿದ್ದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಒಟ್ಟು 73 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಡಿ.20-21: ಮಡಂತ್ಯಾರ್ ನಲ್ಲಿ ಕ್ಯಾಂಪೋರಿ 2025- 26

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya
error: Content is protected !!