26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!