April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!