24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya
error: Content is protected !!