23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!