April 21, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.

ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ, ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ, ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ ಗೌಡ ಎರ್ಮಲ, ಕೇಶವ ಗೌಡ ಜಾಲ್ನಡೆ, ವೀರಪ್ಪ ಗೌಡ, ಕಿನ್ಯಣ್ಣ ಬರುಂಗುಡೆಲು , ಚಂದಪ್ಪ ದoಬೆತ್ತಿಮಾರು ಕೊರಗಪ್ಪ ಗೌಡ ಪುಣ್ಕೆತಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya
error: Content is protected !!