24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.

ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ, ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ, ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ ಗೌಡ ಎರ್ಮಲ, ಕೇಶವ ಗೌಡ ಜಾಲ್ನಡೆ, ವೀರಪ್ಪ ಗೌಡ, ಕಿನ್ಯಣ್ಣ ಬರುಂಗುಡೆಲು , ಚಂದಪ್ಪ ದoಬೆತ್ತಿಮಾರು ಕೊರಗಪ್ಪ ಗೌಡ ಪುಣ್ಕೆತಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
error: Content is protected !!