July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.

ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ, ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ, ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ ಗೌಡ ಎರ್ಮಲ, ಕೇಶವ ಗೌಡ ಜಾಲ್ನಡೆ, ವೀರಪ್ಪ ಗೌಡ, ಕಿನ್ಯಣ್ಣ ಬರುಂಗುಡೆಲು , ಚಂದಪ್ಪ ದoಬೆತ್ತಿಮಾರು ಕೊರಗಪ್ಪ ಗೌಡ ಪುಣ್ಕೆತಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!