July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

ಬೆಳ್ತಂಗಡಿ (ಜ.16): ಉಪ್ಪಿನಂಗಡಿ – ಮಡಂತ್ಯಾರ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ವಿಧ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಸ್ಥರು ತುಂಬಾ ಅನಾನುಕೂಲ ಅನುಭವಿಸುತ್ತಿದ್ದು ಇದನ್ನು ನಿವಾರಿಸಲು ಉಪ್ಪಿನಂಗಡಿ – ಮಡಂತ್ಯಾರ್ ರಸ್ತೆಯಲ್ಲಿ ಸರ್ಕಾರಿ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು ವರ್ಷಗಳಿಂದ ಇರುವ ಪ್ರಯಾಣಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಣಿಯೂರು ಬ್ಲಾಕ್ ಸಮಿತಿ ನಿಯೋಗ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಫ ಬಂಗೇರಕಟ್ಟೆ, ಕೋಶಾಧಿಕಾರಿ ಫೈಝಲ್ ಮೂರುಗೋಳಿ, ಬ್ಲಾಕ್ ಸಮಿತಿ ಸದಸ್ಯರಾದ ಬಿ.ಎಂ ರಝಾಕ್, ನೌಶಾದ್ ತೆಕ್ಕಾರ್ ಹಾಗೂ ಅಶ್ರಫ್ ಕಲ್ಲೇರಿ ಉಪಸ್ಥಿತರಿದ್ದರು.

Related posts

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya

ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ: ಫಲಿತಾಂಶ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya
error: Content is protected !!