23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!