30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya
error: Content is protected !!