April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya
error: Content is protected !!