September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya
error: Content is protected !!