23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya
error: Content is protected !!