23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಉಜಿರೆ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಮಾ.20-28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ- ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!