22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
error: Content is protected !!