23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya
error: Content is protected !!