25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya
error: Content is protected !!