September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

ಮಡಂತ್ಯಾರು : ಜೆಸಿಐ ಮಡಂತ್ಯಾರಿನ 2024 ರ ಶಾಶ್ವತ ಯೋಜನೆಗಳಾದ ಶಿಶು ವಿಹಾರದ ಇಂಟರ್ಲಾಕ್ ಅಳವಡಿಕೆ ಮತ್ತು ಜೆಸಿ ವೃತ್ತದ ನವೀಕರಣದ ಅನಾವರಣ ಕಾರ್ಯಕ್ರಮವು ಜ.14 ರಂದು ನೆರವೇರಿತು.

ಮುಖ್ಯ ಅತಿಥಿಗಳಾಗಿ ಪೂರ್ವಾದ್ಯಕ್ಷ ಜೆಸಿ ಪ್ರವೀಣ್ ಕುಮಾರ್ ದೋಟ, ನಿಕಟ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಪಿಪಿಪಿ ಕಾರ್ತಿಕೇಯ ಮಧ್ಯಸ್ಥ, ಗೌರವ ಅತಿಥಿಗಳಾಗಿ ವಲಯಾಧ್ಯಕ್ಷರು ಜೆಸಿಐ ಸೆನೆಟರ್ ಅಭಿಲಾಷ್ ಬಿ ಎ, ವಲಯ ಉಪಾಧ್ಯಕ್ಷರಾದ ಜೆಎಫ್ಎಮ್ ರಂಜಿತ್ ಹೆಚ್. , ಶಿಶುವಿಹಾರ ಮಹಿಳಾಮಂಡಲ ಮಡಂತ್ಯಾರು ಇದರ ಅಧ್ಯಕ್ಷೆ ಶ್ರೀಮತಿ ಲೂಸಿ ಕಾರ್ಲೊ ಇವರಿಂದ ನಡೆಯಿತು.

ಈ ಸಂದರ್ಭದಲ್ಲಿ ಘಟಕಾಧ್ಯಕ್ಷ ಜೇಸಿ ವಿಕೇಶ್ ಮಾನ್ಯ, ವಲಯ ನಿರ್ದೇಶಕರಾದ ಜೇಸಿ ಅಶೋಕ್ ಗುಂಡಿಯಲ್ಕೆ, ನಿಯೋಜಿತ ಅಧ್ಯಕ್ಷ ಜೇಸಿ ಅಮಿತಾ ಅಶೋಕ್, ಕಾರ್ಯದರ್ಶಿ ಜೇಸಿ ಸಂಯುಕ್ತ್ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಜೇಸಿ ಆದರ್ಶ್ ಹಟ್ಟತ್ತೋಡಿ, ಮಹಿಳಾಮಂಡಲದ ಸದಸ್ಯರಾದ ಶ್ರೀಮತಿ ರೋಹಿಣಿ ಪಕಳ, ಶ್ರೀಮತಿ ಸವಿತ, ಶ್ರೀಮತಿ ಚಂದ್ರಕಲಾ, ಜೇಸಿ ಘಟಕದ ಸದಸ್ಯರಾದ ಜೇಸಿ ಯತೀಶ್ ರೈ, ಜೇಸಿ ಮನೋಜ್ ಮೈಲೋಡಿ, ಜೇಸಿ ಸಾಯಿಸುಮ ಎಂ.ನಾವಡ, ಜೇಸಿ ತೃಪ್ತಿ ವಿಕೇಶ್, ಬೆಳ್ತಂಗಡಿ ಮಂಜುಶ್ರೀ ಇದರ ನಿಕಟ ಪೂರ್ವ ಮಹಿಳಾ ಸಂಯೋಜಕಿ ಜೇಸಿ ಶ್ರುತಿ ರಂಜಿತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya
error: Content is protected !!