23.2 C
ಪುತ್ತೂರು, ಬೆಳ್ತಂಗಡಿ
June 6, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ.

ಸಮಾರಂಭದ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಬೈಕ್ ನಲ್ಲಿ ಬರುತ್ತಿರುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರೋಡಿಗೆ ಬಿದ್ದು ತಲೆಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಖಾಸಗಿ ಬಸ್‌ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಂದೆ ನಾರಾಯಣ ಪೂಜಾರಿ , ತಾಯಿ , ಸಹೋದರಿಯನ್ನು ಅಗಲಿದ್ದಾರೆ.

Related posts

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಅವಲೋಕನ ಸಭೆ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!