25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.

ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ, ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ, ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ ಗೌಡ ಎರ್ಮಲ, ಕೇಶವ ಗೌಡ ಜಾಲ್ನಡೆ, ವೀರಪ್ಪ ಗೌಡ, ಕಿನ್ಯಣ್ಣ ಬರುಂಗುಡೆಲು , ಚಂದಪ್ಪ ದoಬೆತ್ತಿಮಾರು ಕೊರಗಪ್ಪ ಗೌಡ ಪುಣ್ಕೆತಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya
error: Content is protected !!