September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಶುದ್ಧ ಕುಡಿಯುವ ಮತ್ತು ಬಿಸಿನೀರಿನ ವ್ಯವಸ್ಥೆಯ ಯಂತ್ರವನ್ನು ಮೊಗ್ರು ಗ್ರಾಮದ ಪರಾರಿ ಮನೆ ಶ್ರೀಮತಿ ಜಯಂತಿ ಮತ್ತು ಸುಂದರಗೌಡ ಮತ್ತು ಮಕ್ಕಳು ಕೊಡುಗೆಯಾಗಿ ನೀಡಿರುತ್ತಾರೆ.

ಈ ನೀರಿನ ಘಟಕವನ್ನು ಜ 14 ಮಕರಸಂಕ್ರಮಣ ದಿನ ಮುಗೇರಡ್ಕ ದೈವಸ್ಥಾನದ ಗುತ್ತು ಮನೆಯ ಡಿ ರಾಮಣ್ಣ ಗೌಡ ಇವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮನೋಹರ್ ಅಂತರ, ಜಯಂತಿ ಮತ್ತು ಸುಂದರ ಗೌಡ ಪರಾರಿ ಮನೆ, ಸಹೋದರರಾದ ಸಾಂತಪ್ಪ ಗೌಡ ಮುಗೇರಡ್ಕ, ಚಂದ್ರಶೇಖರ ಮುಗೇರಡ್ಕ, ಸುಧಾಕರ್ ಗೌಡ ನೈಮಾರು , ರಾಮಣ್ಣ ಗೌಡ ಎರ್ಮಲ, ಕೇಶವ ಗೌಡ ಜಾಲ್ನಡೆ, ವೀರಪ್ಪ ಗೌಡ, ಕಿನ್ಯಣ್ಣ ಬರುಂಗುಡೆಲು , ಚಂದಪ್ಪ ದoಬೆತ್ತಿಮಾರು ಕೊರಗಪ್ಪ ಗೌಡ ಪುಣ್ಕೆತಡಿ, ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ದoಬೆತ್ತಿಮಾರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ನಾವೂರು ನವೋದಯ ಯುವಕ ಮಂಡಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ “ಅಕ್ಷರ ದೀವಿಗೆ” ಹಾಗೂ ಶಿಕ್ಷಕರಿಗೆ ಗೌರವ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya
error: Content is protected !!