23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

ಬೆಳ್ತಂಗಡಿ (ಜ.16): ಉಪ್ಪಿನಂಗಡಿ – ಮಡಂತ್ಯಾರ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ವಿಧ್ಯಾರ್ಥಿಗಳು, ಕೂಲಿ ಕಾರ್ಮಿಕರು, ಉದ್ಯೋಗಸ್ಥರು ತುಂಬಾ ಅನಾನುಕೂಲ ಅನುಭವಿಸುತ್ತಿದ್ದು ಇದನ್ನು ನಿವಾರಿಸಲು ಉಪ್ಪಿನಂಗಡಿ – ಮಡಂತ್ಯಾರ್ ರಸ್ತೆಯಲ್ಲಿ ಸರ್ಕಾರಿ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು ವರ್ಷಗಳಿಂದ ಇರುವ ಪ್ರಯಾಣಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಣಿಯೂರು ಬ್ಲಾಕ್ ಸಮಿತಿ ನಿಯೋಗ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಫ ಬಂಗೇರಕಟ್ಟೆ, ಕೋಶಾಧಿಕಾರಿ ಫೈಝಲ್ ಮೂರುಗೋಳಿ, ಬ್ಲಾಕ್ ಸಮಿತಿ ಸದಸ್ಯರಾದ ಬಿ.ಎಂ ರಝಾಕ್, ನೌಶಾದ್ ತೆಕ್ಕಾರ್ ಹಾಗೂ ಅಶ್ರಫ್ ಕಲ್ಲೇರಿ ಉಪಸ್ಥಿತರಿದ್ದರು.

Related posts

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!