April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ವೇಣೂರು ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಮೂಲಸೌಕರ್ಯ ಒದಗಿಸಲು ಅನುದಾನ ಮಂಜೂರು ಮಾಡುವಂತೆ ಸಚಿವ ದಿನೇಶ್ ಗುಂಡೂರಾವ್ ರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!