25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
error: Content is protected !!