September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

ಕಲ್ಲೇರಿ: ಕರಾಯ ಮೂರ್ತೆದಾರ ಸೇವಾ ಸಹಕಾರ ಸಂಘ ಇದರ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಘದ ಅಧ್ಯಕ್ಷ ಎಮ್ ಜನಾರ್ದನ ಪೂಜಾರಿ ಗೇರುಕಟ್ಟೆ ಹಾಗೂ ವೈದಿಕ ಕಾರ್ಯಕ್ರಮವನ್ನು ಪ್ರಶಾಂತ್ ಶಾಂತಿ ಮುಗ್ಗದೈಪಿಲ ನೆರವೇರಿಸಿದರು. ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಸಾಲ್ಯಾನ್, ನಿರ್ದೇಶಕರುಗಳಾದ ಜಯವಿಕ್ರಂ ಕಲ್ಲಾಪು, ಸಂತೋಷ್ ಕುಮಾರ್ ಬುಳೆಕ್ಕಿಲ , ರವೀಂದ್ರ ಬೋಲೋಡಿ , ಸೂರಪ್ಪ ಬಂಗೇರ, ಪ್ರಭಾಕರ ಸಾಲ್ಯಾನ್, ತಣ್ಣೀರುಪಂತ ಗ್ರಾಮಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಅಳಕ್ಕೆ, ಮುಖ್ಯ ಕಾರ್ಯನಿರ್ವಾಹರ್ಣಾಧಿಕಾರಿ ಶ್ರೀಮತಿ ಮಮತಾ ಯೋಗೀಶ್ , ಸಿಬ್ಬಂದಿ ವರ್ಗದವರಾದ ಶ್ರೀಮತಿ ರೇಖಾ, ಭುವನ್ ಬಿ, ಶ್ರೀಮತಿ ದೀಪ್ತಿ, ಪಿಗ್ಮಿ ಸಂಗ್ರಾಹಕರಾದ ಪುಷ್ಪಾಕರ ನಾಯಕ್, ದಿನೇಶ್ ಕುಮಾರ್, ಸೌಮ್ಯ, ಸಂತೋಷ್ ಕುಮಾರ್, ಸುಂದರ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಪಟ್ಟಣ ಪ೦ಚಾಯತ್ ಎದುರು ಪ್ರತಿಭಟನೆ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya
error: Content is protected !!