March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ಬೆಳ್ತಂಗಡಿ ತಾಲೂಕಿನಿಂದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ,ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಸತೀಶ್ ಕೆ. ಕಾಶಿಪಟ್ಣ ಹಾಗೂ ಬೆಳ್ತಂಗಡಿ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರಿ ಸಂಘದ ನಿರ್ದೇಶಕ,ಪೆರಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಪ್ರವೀಣ್‌ ಗಿಲ್ಬರ್ಟ್ ಪಿಂಟೊ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!