ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ.

ಸಮಾರಂಭದ ಕಾರ್ಯಕ್ರಮಕ್ಕೆಂದು ಮಂಗಳೂರಿನಿಂದ ಬೈಕ್ ನಲ್ಲಿ ಬರುತ್ತಿರುವ ವೇಳೆ ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ರೋಡಿಗೆ ಬಿದ್ದು ತಲೆಭಾಗಕ್ಕೆ ಗಂಭೀರ ಗಾಯವಾಗಿದ್ದು, ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರು ಖಾಸಗಿ ಬಸ್‌ ಮತ್ತು ಆಟೋ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಂದೆ ನಾರಾಯಣ ಪೂಜಾರಿ , ತಾಯಿ , ಸಹೋದರಿಯನ್ನು ಅಗಲಿದ್ದಾರೆ.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya
error: Content is protected !!