April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya
error: Content is protected !!