July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಕೃಷಿ ಅಧ್ಯಯನಕ್ಕೆ ಸೈಕಲ್ ಯಾತ್ರೆ ಹೊರಟ ಕೇರಳದ ಯುವಕ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!