24 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya
error: Content is protected !!