27.1 C
ಪುತ್ತೂರು, ಬೆಳ್ತಂಗಡಿ
April 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದಿಂದ ಮನವಿಯನ್ನು ನೀಡಲಾಯಿತು.

ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ, ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!