24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು ಜ.25ರಂದು ಸಂಜೆ 4.00 ಗಂಟೆಗೆ ವೇಣೂರು ಶ್ರೀ ಭರತೇಶ ಸಮುದಾಯ ಭವನ, ಬಾಹುಬಲಿ ಬೆಟ್ಟದ ಬಳಿ ನಡೆಯಲಿದೆ.

ಮಾರ್ಗದರ್ಶಕರಾಗಿ ಶಿಕ್ಷಣ ತಜ್ಞರು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8746836030, 7676875787, 9008826808

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya
error: Content is protected !!