ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

ಪುದುವೆಟ್ಟು : ಪುದುವೆಟ್ಟು ಗ್ರಾ.ಪಂ. ಅವಿಶ್ವಾಸ ನಿರ್ಣಯ ಮಂಡನೆ ನಂತರ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿದ್ದು ಹಿಂದುಳಿದ ವರ್ಗ ಮಹಿಳಾ ಎ ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದೆ ಇರುವ ಕಾರಣ ಜಿಲ್ಲಾಧಿಕಾರಿಯವರ ಮುಂದಿನ ಆದೇಶದವರೆಗೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷರವರು ಮುಂದುವರೆಯಲಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ., ಕಂದಾಯ ಇಲಾಖೆಯ ಪಾವಡಪ್ಪ ದೊಡ್ಡಮಣಿ, ಕೊರಗಪ್ಪ ಹೆಗ್ಡೆ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya
error: Content is protected !!