24.4 C
ಪುತ್ತೂರು, ಬೆಳ್ತಂಗಡಿ
June 7, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

ಬಳಂಜ:ಬಳಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಪುಷ್ಪಾವತಿ ಸತೀಶ್ ಪೂಜಾರಿ ಹೇವ ಅವರು ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಪೂಜಾರಿ ನಂದ್ರಟ್ಟ ನಾಲ್ಕೂರು, ನಿರ್ದೇಶಕರಾಗಿ ,ಮಾಲಿನಿ ಬಾಲಕೃಷ್ಣ ಯೈಕುರಿ, ಉಷಾ ದಿನೇಶ್ ಕುದ್ರೋಟ್ಟು, ನಂದೀನಿ ಸುರೇಶ್ ಜೈಮಾತ, ಅರುಣ ಸಂತೋಷ್ ಹೆಗ್ಡೆ ವೀರಮಾರುತಿ ಬಳಂಜ, ಜಯಶ್ರೀ ಅಶೋಕ್, ಮುಕ್ತ, ಚಂದ್ರಾವತಿ, ಜಯಶ್ರೀ ರಮೇಶ್, ಬೇಬಿ ಅಟ್ಲಾಜೆ ಆಯ್ಕೆಯಾದರು.

13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಹಿಂದುಳಿದ ವರ್ಗ ಬಿ ಮತ್ತು ಪರಿಶಿಷ್ಟ ಪಂಗಡದ ಯಾವುದೇ ಅಭ್ಯರ್ಥಿಗಳು ಸ್ಪರ್ದಿಸದ ಕಾರಣ 11 ಮಂದಿ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕವಿತಾ ನಿರ್ವಹಿಸಿದರು. ಹಾಗೂ ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಾರತಿ ಭಟ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Related posts

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!