April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್ ಇವರು ಮಚ್ಚಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನಿರ್ಮಾಣಗೊಂಡ ಶಾಲಾ ಶೌಚಾಲಯ ಕಾಮಗಾರಿಯನ್ನ ಪರಿಶೀಲಿಸಿದರು. ಹಾಗೂ ಶಾಲಾ ಮಕ್ಕಳೊಂದಿಗೆ ಸಾಮಾನ್ಯ ಜ್ಞಾನಕ್ಕೆ ಕುರಿತಂತೆ ಸಂವಾದ ನಡೆಸಿದರು.


ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ನರೇಗಾ ತಾಂತ್ರಿಕ ಸಹಾಯಕರು ಶರಣ್ ರೈ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya
error: Content is protected !!