24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್ ಇವರು ಮಚ್ಚಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನಿರ್ಮಾಣಗೊಂಡ ಶಾಲಾ ಶೌಚಾಲಯ ಕಾಮಗಾರಿಯನ್ನ ಪರಿಶೀಲಿಸಿದರು. ಹಾಗೂ ಶಾಲಾ ಮಕ್ಕಳೊಂದಿಗೆ ಸಾಮಾನ್ಯ ಜ್ಞಾನಕ್ಕೆ ಕುರಿತಂತೆ ಸಂವಾದ ನಡೆಸಿದರು.


ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ನರೇಗಾ ತಾಂತ್ರಿಕ ಸಹಾಯಕರು ಶರಣ್ ರೈ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!