25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್ ಇವರು ಮಚ್ಚಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ನಿರ್ಮಾಣಗೊಂಡ ಶಾಲಾ ಶೌಚಾಲಯ ಕಾಮಗಾರಿಯನ್ನ ಪರಿಶೀಲಿಸಿದರು. ಹಾಗೂ ಶಾಲಾ ಮಕ್ಕಳೊಂದಿಗೆ ಸಾಮಾನ್ಯ ಜ್ಞಾನಕ್ಕೆ ಕುರಿತಂತೆ ಸಂವಾದ ನಡೆಸಿದರು.


ಈ ಸಂದರ್ಭ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ನರೇಗಾ ತಾಂತ್ರಿಕ ಸಹಾಯಕರು ಶರಣ್ ರೈ, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!