24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕರಿಸಿದ ಶಾಲಾ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ನವೀಕರಣ ಕಾರ್ಯದಲ್ಲಿ ಕೆಲವು ತರಗತಿ ಕೊಠಡಿಗಳ ಪುನನಿರ್ಮಾಣ ಮಾಡಿ ಮತ್ತು ರೂ.30 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ಹೊಸದಾಗಿ ರೂಪಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ರೋ| ವಿದ್ಯಾಕುಮಾರ್, ರೋ| ಬಿ ಕೆ ಧನಂಜಯ್ ರಾವ್, ರೋ| ಮನೋರಮಾ ಭಟ್, ರೋ| ಡಿ ಎಂ ಗೌಡ, ರೋ| ಶ್ರೀನಾಥ್ ಕೆ ಎಂ, ರೋ| ಉಮಾ ಆರ್ ರಾವ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!