23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕರಿಸಿದ ಶಾಲಾ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ನವೀಕರಣ ಕಾರ್ಯದಲ್ಲಿ ಕೆಲವು ತರಗತಿ ಕೊಠಡಿಗಳ ಪುನನಿರ್ಮಾಣ ಮಾಡಿ ಮತ್ತು ರೂ.30 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ಹೊಸದಾಗಿ ರೂಪಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ರೋ| ವಿದ್ಯಾಕುಮಾರ್, ರೋ| ಬಿ ಕೆ ಧನಂಜಯ್ ರಾವ್, ರೋ| ಮನೋರಮಾ ಭಟ್, ರೋ| ಡಿ ಎಂ ಗೌಡ, ರೋ| ಶ್ರೀನಾಥ್ ಕೆ ಎಂ, ರೋ| ಉಮಾ ಆರ್ ರಾವ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya
error: Content is protected !!