September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕರಿಸಿದ ಶಾಲಾ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ನವೀಕರಣ ಕಾರ್ಯದಲ್ಲಿ ಕೆಲವು ತರಗತಿ ಕೊಠಡಿಗಳ ಪುನನಿರ್ಮಾಣ ಮಾಡಿ ಮತ್ತು ರೂ.30 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ಹೊಸದಾಗಿ ರೂಪಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ರೋ| ವಿದ್ಯಾಕುಮಾರ್, ರೋ| ಬಿ ಕೆ ಧನಂಜಯ್ ರಾವ್, ರೋ| ಮನೋರಮಾ ಭಟ್, ರೋ| ಡಿ ಎಂ ಗೌಡ, ರೋ| ಶ್ರೀನಾಥ್ ಕೆ ಎಂ, ರೋ| ಉಮಾ ಆರ್ ರಾವ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!