25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ, ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಹಳೆಯ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ, ಲಾಯಿಲ ಕರ್ನೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನವೀಕರಿಸಿದ ಶಾಲಾ ಕಟ್ಟಡವನ್ನು ಹಸ್ತಾಂತರಿಸಲಾಯಿತು.

ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ನವೀಕರಣ ಕಾರ್ಯದಲ್ಲಿ ಕೆಲವು ತರಗತಿ ಕೊಠಡಿಗಳ ಪುನನಿರ್ಮಾಣ ಮಾಡಿ ಮತ್ತು ರೂ.30 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಶಾಲಾ ಕಟ್ಟಡಕ್ಕೆ ಸುಣ್ಣ ಬಣ್ಣ ಬಳಿದು ಹೊಸದಾಗಿ ರೂಪಿಸಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾನ್‌ಫಿನ್ ಹೋಮ್ಸ್ ಲಿಮಿಟೆಡ್‌ನ ಡಿಜಿಎಂ ಪ್ರಶಾಂತ್ ಜೋಯಿಷಿ, ರೋ| ಪೂರನ್ ವರ್ಮಾ, ರೋ| ಸಂದೇಶ್ ರಾವ್, ರೋ| ಅನಂತ್ ಭಟ್ ಎಂ, ರೋ| ವಿದ್ಯಾಕುಮಾರ್, ರೋ| ಬಿ ಕೆ ಧನಂಜಯ್ ರಾವ್, ರೋ| ಮನೋರಮಾ ಭಟ್, ರೋ| ಡಿ ಎಂ ಗೌಡ, ರೋ| ಶ್ರೀನಾಥ್ ಕೆ ಎಂ, ರೋ| ಉಮಾ ಆರ್ ರಾವ್, ಮೋಹನ್ ಕುಮಾರ್ ಉಪಸ್ಥಿತರಿದ್ದರು.

Related posts

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya
error: Content is protected !!