23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಹಾಗೂ ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿ ಇಲ್ಲಿಯ ಮಕ್ಕಳಿಗೆ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ರೂ. 120000.00 ಮೊತ್ತದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ, ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ರಜನಿ, ಜಯಂತಿ, ಆಶಾಲತಾ, ಮರಿಯಮ್ಮ, ಸಾರಮ್ಮ, ದಿನೇಶ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಹೇಶ್ ಕೆ ಗಣೇಶ್, ಅರವಿಂದ ಕುಮಾರ್, ಹರಿಕೃಷ್ಣ, ಹರೀಶ್ ಕುಲಾಲ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ ಪಿ, ಕಾರ್ಯದರ್ಶಿ ತಾರಾನಾಥ ಕೆ, ಲೆಕ್ಕಸಹಾಯಕರಾದ ಸುಪ್ರಿತಾ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. .

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!