37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!