23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya
error: Content is protected !!