23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

ಅಳದಂಗಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಕೆದ್ದು ಬಳಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವು ಪೂರಕ ಅಭಿವೃದ್ಧಿ ಚಟುವಟಿಕೆಗಳಿಲ್ಲದೆ ನೆನೆಗುದಿಗೆ ಬಿದ್ದಿದ್ದು, ರುದ್ರಭೂಮಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆಸಕ್ತಿ ಹಾಗೂ ಕ್ರಮ ವಹಿಸುವಂತೆ ಯುವ ಕಾಂಗ್ರೆಸ್ ಸಮಿತಿ ವಕ್ತಾರರು ಸಂದೀಪ್ ಎಸ್ ನೀರಲ್ಕೆ ರವರಿಂದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು. .

Related posts

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
error: Content is protected !!