25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಜಾತ್ರೋತ್ಸವವು ನಡೆಯುತ್ತಿದ್ದು ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ,ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆ.ಪಿಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya
error: Content is protected !!