30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

ಇಳoತಿಲ : ಇಲ್ಲಿಯ ನಾಯಿಮಾರು ನಿವಾಸಿ, ಕೃಷ್ಣಪ್ಪ ಗೌಡರವರ ಪತ್ನಿ ವಾರಿಜಾ (61ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ. 17 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಪುತ್ರ ಧರ್ಣಪ್ಪ ಗೌಡ, ಪುತ್ರಿಯರಾದ ಇಂದಿರಾ, ಸಾವಿತ್ರಿ, ಲೀಲಾವತಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ನ್ಯಾಯವಾದಿ ಕೆ. ಗೋಪಾಲಕೃಷ್ಣ ಭಟ್, ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮನೋಹರ್ ಕುಮಾರ್, ಮಾಜಿ ಸದಸ್ಯ ತಿಮ್ಮಪ್ಪ ಗೌಡ ಬೋಲ್ಜೆ ಮುಂತಾದವರು ಮೃತರ ಅಂತಿಮ ದರ್ಶನಗೈದರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya
error: Content is protected !!